ಶ್ರೀನಗರ: ಜಮ್ಮು ಮತ್ತು ಕಾಶ್ಮೀರನ ಕುಪ್ವಾರಾ ಜಿಲ್ಲೆ ಗಡಿ ನಿಯಂತ್ರಣ ರೇಖೆಯ ಬಳಿ ಉಗ್ರಗಾಮಿಗಳೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಸೈನೈಕ ಸಾವನ್ನಪ್ಪಿದ್ದಾರೆ. .ಕೇರನ್ ವಲಯದ ಚೋಕೆನ್ ಪೋಸ್ಟ್ ಬಳಿ ಈ ಘಟನೆ ಸಂಭವಿಸಿದ್ದು "ಉಗ್ರಗಾಮಿಗಳಿಗೆ ವಿರುದ್ಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ" ಎಂದು ರಕ್ಷಣಾ ಸಚಿವಾಲಯ ಮೂಲಗಳು ತಿಳಿಸಿವೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರನ ಕುಪ್ವಾರಾ ಜಿಲ್ಲೆ ಗಡಿ ನಿಯಂತ್ರಣ ರೇಖೆಯ ಬಳಿ ಉಗ್ರಗಾಮಿಗಳೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಸೈನೈಕ ಸಾವನ್ನಪ್ಪಿದ್ದಾರೆ. .ಕೇರನ್ ವಲಯದ ಚೋಕೆನ್ ಪೋಸ್ಟ್ ಬಳಿ ಈ ಘಟನೆ ಸಂಭವಿಸಿದ್ದು "ಉಗ್ರಗಾಮಿಗಳಿಗೆ ವಿರುದ್ಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ" ಎಂದು ರಕ್ಷಣಾ ಸಚಿವಾಲಯ ಮೂಲಗಳು ತಿಳಿಸಿವೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ