ಭಾರತದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಸೈಬರ್ ಸ್ಪೇಟ್ ಜಾಗತಿಕ ಸಮಾವೇಶದಲ್ಲಿ ಮಾತನಾಡಿರುವ ಅವರು, ಸಮಾಜದ ದುರ್ಬಲ ವಿಭಾಗದವರು ಸೈಬರ್ ಕ್ರಿಮಿನಲ್ ಗಳಿಗೆ ಬಲಿಯಾಗದಂತೆ ನೋಡಿಕೊಳ್ಳಬೇಕು. ಸೈಬರ್ ಭದ್ರತೆ ಕುರಿತ ಕಾಳದಿ ಜೀವನದ ಹಾದಿಯಾಗಬೇಕು. ಸೈಬರ್ ಸ್ಪೇಸ್ ಭಯೋತ್ಪಾದಕರು ಮತ್ತು ಮೂಲಭೂತವಾದಿಗಳ ಆಟದ ಅಂಗಳವಾಗದಂತೆ ದೇಶದನ ಜನತೆ ನೋಡಿಕೊಳ್ಳಬೇಕು ಎಂದು ಹೇಳಿದ್ದಾರೆ.