ಉ.ಪ್ರದಲ್ಲಿ ರೈಲು ಅಪಘಾತ: ತನಿಖೆಗೆ ಆದೇಶಿಸಿದ ರೈಲ್ವೆ ಸಚಿವ ಪಿಯೂಷ್ ಗೋಯಲ್

ಉತ್ತರ ಪ್ರದೇಶದ ಮಾಣಿಕ್ ಪುರದಲ್ಲಿ ಇಂದು ನಸುಕಿನ ಜಾವ ಸಂಭವಿಸಿದ ರೈಲು....
ಪಿಯೂಶ್ ಗೋಯಲ್
ಪಿಯೂಶ್ ಗೋಯಲ್
Updated on
ನವದೆಹಲಿ: ಉತ್ತರ ಪ್ರದೇಶದ ಮಾಣಿಕ್ ಪುರದಲ್ಲಿ ಇಂದು ನಸುಕಿನ ಜಾವ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕರಿಗೆ ಸಂತಾಸ ಸೂಚಿಸಿರುವ ರೈಲ್ವೆ ಖಾತೆ ಸಚಿವ ಪಿಯೂಷ್ ಗೋಯಲ್ ತನಿಖೆಗೆ ಆದೇಶ ನೀಡಿದ್ದಾರೆ.
ಅಪಘಾತ ನಡೆದ ತಕ್ಷಣವೇ ಪರಿಹಾರ ಮತ್ತು ರಕ್ಷಣಾ ಕಾರ್ಯ ಆರಂಭವಾಗಿದ್ದು ತನಿಖೆಗೆ ಆದೇಶ ನೀಡಿದ್ದೇನೆ ಎಂದು ಹೇಳಿದ್ದಾರೆ. 
ರೈಲ್ವೆ ಇಲಾಖೆ ವಕ್ತಾರ ಅನಿಲ್ ಸಕ್ಸೇನಾ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿ, ಇಲಾಖೆಯಿಂದ ಮಡಿದವರ ಕುಟುಂಬಕ್ಕೆ ಮತ್ತು ಗಾಯಗೊಂಡವರಿಗೆ ಪರಿಹಾರ ಘೋಷಿಸಿರುವುದಾಗಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com