ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದಾಗ ಕಾಶ್ಮೀರದಲ್ಲಿ ಹಿಂಸಾಚಾರ ಹೆಚ್ಚಾಗಿತ್ತು. ಸಾವಿರಾರು ಜನರು ಕಲ್ಲುತೂರಾಟ ನಡೆಸಿದ್ದರು, ಉಗ್ರ ಚಟುವಟಿಕೆಗಳು ಹೆಚ್ಚಾಗ ತೊಡಗಿದದವು, ಹುರಿಯತ್ ನಾಯಕರು ಬಂದ್ ಗಳಿಗೆ ಕರೆ ನೀಡಿದ್ದರು. ಆದರೆ, ನೋಟು ನಿಷೇಧದ ಬಳಿಕ ಎಲ್ಲನೂ ನಿಯಂತ್ರಣಕ್ಕೆ ಬಂದಿದೆ. ಕಲ್ಲು ತೂರಾಟಗಳು ಕಡಿಮೆಯಾಗಿದೆ. ನೋಟಿ ನಿಷೇಧ ಹಿಂಸಾಚಾರವನ್ನು ಹತ್ತಿಕ್ಕಿದೆ.