ನಿನ್ನೆಯಷ್ಟೇ ಲವ್ ಜಿಹಾದ್ ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಶಿಕ್ಷಣ ಮುಂದುವರೆಸಲು ಹಾದಿಯಾಳನ್ನು ತಮಿಳುನಾಡಿನ ಸೇಲಂನಲ್ಲಿರುವ ಶಿವರಾಜ್ ಹೋಮಿಯೋಪಥಿ ಕಾಲೇಜ್ ಗೆ ಕರೆದುಕೊಂಡು ಹೋಗಲಿ. ಕಾಲೇಜ್ ಯುವತಿಗೆ ಹಾಸ್ಟೇಲ್ ಸೌಲಭ್ಯ ಒದಗಿಸಬೇಕು ಮತ್ತು ಕಾಲೇಜ್ ಡೀನ್ ಆಕೆಯ ಸಂಪೂರ್ಣ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಆದೇಶಿಸಿ ವಿಚಾರಣೆಯನ್ನು ಜನವರಿ ಮೂರನೇ ವಾರಕ್ಕೆ ಮುಂದೂಡಿದೆ.