ಪದ್ಮಾವತಿ ಚಿತ್ರದ ವಿವಾದ ಕುರಿತಂತೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಸಲುವಾಗಿ ಸಂಸತ್ ಸಮಿತಿ ಮುಂದೆ ಹಾಜರಾಗುವಂತೆ ಸಂಜಯ್ ಲೀಲಾ ಬನ್ಸಾಲಿ, ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮತ್ತು ಕೇಂದ್ರ ಸೆನ್ಸಾರ್ ಮಂಡಳಿಯ ಅಧಿಕಾರಿಗಳಿಗೆ ಸಮನ್ಸ್ ನೀಡಲಾಗಿದೆ ಎಂದು ಸಮಿತಿಯ ಮುಖ್ಯಸ್ಥ ಅನುರಾಗ್ ಠಾಕೂರ್ ಹೇಳಿದ್ದಾರೆ.