ನಾನು ತುಂಬಾ ನೋವಿನಿಂದ ಬಿಜೆಪಿ ಹುದ್ದೆಗೆ ರಾಜಿನಾಮೆ ನೀಡಿದ್ದೇನೆ. ಹರಿಯಾಣ ಮುಖ್ಯಮಂತ್ರಿ ವರ್ತನೆ ನನಗೆ ನೋವುಂಟು ಮಾಡಿದೆ. ಪಕ್ಷದ ಕಾರ್ಯಕರ್ತರನ್ನು ಮತ್ತು ಸಮುದಾಯದ ಪ್ರತಿನಿಧಿಗಳನ್ನು ಗೌರವಿಸದ ಗಣ್ಯ ಮುಖ್ಯಮಂತ್ರಿಯನ್ನು ನಾನು ಬಿಜೆಪಿಯಲ್ಲಿ ನೋಡಿರಲಿಲ್ಲ ಎಂದು ಹರಿಯಾಣ ಸಿಎಂ ಮನೋಹರ್ ಲಾಲ್ ಕಟ್ಟರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.