ಆತ್ಮಹತ್ಯಾ ದಾಳಿಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ಆದರೆ, ಇದಕ್ಕೆ ಯಾವ ರೀತಿಯಲ್ಲಿ ದಿಟ್ಟ ಉತ್ತರವನ್ನು ನೀಡುತ್ತೇವೆ ಎಂಬುದು ಮುಖ್ಯವಾಗಿದೆ. ಯಾವುದೇ ಅನಾಹುತ, ದುರಂತ ಹಾಗೂ ನಷ್ಟಗಳು ಸಂಭವಿಸದ ರೀತಿಯಲ್ಲಿ ಉಗ್ರರನ್ನು ನಾವು ಹತ್ಯೆ ಮಾಡಿದ್ದೇವೆ. ಬಿಎಸ್ಎಫ್ ಪಡೆಗಳು ಉತ್ತಮ ರೀತಿಯಲ್ಲಿ ಕರ್ತವ್ಯವನ್ನು ನಿರ್ವಹಿಸಿವೆ ಎಂದಿದ್ದಾರೆ.