1993 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಆಗಿರುವ ದಾವೂದ್ ಭಾರತಕ್ಕೆ ಬರಲು ಇಚ್ಛಿಸಿದ್ದ. ಆದರೆ, ಪಾಕಿಸ್ತಾನ ಗುಪ್ತಚರ ಸಂಸ್ಥೆಗಳು ಆತ ಭಾರತಕ್ಕೆ ಬರದಂತೆ ಮಾಡಿದ್ದವು. ದಾವೂದ್ ಭಾರತಕ್ಕೆ ಹೋದರೆ, ಆವರ ರಹಸ್ಯಗಳು ಎಲ್ಲಿ ಬಹಿರಂಗಗೊಳ್ಳುತ್ತದೆಯೇ ಎಂಬ ಭಯದಲ್ಲಿ ಐಎಸ್ಐ ದಾವೂದ್ ಭಾರತಕ್ಕೆ ಮರಳಲು ಬಿಡುತ್ತಿಲ್ಲ ಎಂದು ಕಸ್ಕರ್ ವಿಚಾರಣೆ ವೇಳೆ ಹೇಳಿಕೊಂಡಿದ್ದಾರೆ.