ಬುಲೆಟ್ ರೈಲಿಗೆ ಸುರೇಶ್ ಪ್ರಭು ಅವರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಅವರ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿವೆ. ರೈಲ್ವೆಯಲ್ಲಿ ಸಮಸ್ಯೆಗಳು ಉದ್ಭವಿಸಿರುವುದು ಇದು ಮೊದಲೇನಲ್ಲ. ನಂಬಿಕೆ ಇಡ ವ್ಯಕ್ತಿ ಮೋಸ ಮಾಡಿದರೆ, ಅದನ್ನು ಸಹಿಸಿಕೊಳ್ಳಬಹುದು. ಆದರೆ, ನಂಬಿಕೆ ಇಟ್ಟಿರುವಂತಹ ವ್ಯಕ್ತಿ ಮೋಸ ಮಾಡಿದರೆ ಅದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.