ಈ ಹಿಂದೆಯೂ ನಾನು ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಮಾತನಾಡುತ್ತಿದ್ದೆ, ಕಾನೂನು ಸುವ್ಯವಸ್ಥೆ ಸುಧಾರಣೆಯಾಗಬೇಕಿದೆ ಎಂದು ಈಗಲೂ ಹೇಳುತ್ತೇನೆಂದು ರಾಮ್ ನಾಯ್ಕ್ ಹೇಳಿದ್ದಾರೆ. ಮಹಿಳೆಯರಿಗೆ ಸುರಕ್ಷತೆಯ ಜೀವನ ನಡೆಸುವ ಎಲ್ಲಾ ಹಕ್ಕು ಇದೆ, ಸರ್ಕಾರ ಹಾಗೂ ಪೊಲೀಸರು ಮಹಿಳೆಯರಿಗೆ ಸುರಕ್ಷತೆ ನೀಡಬೇಕು ಎಂದು ರಾಜ್ಯಪಾಲರು ಅಭಿಪ್ರಾಯಪಟ್ಟಿದ್ದಾರೆ.