ರೋಹಿಂಗ್ಯಾ ಮುಸ್ಲಿಂ ನಿರಾಶ್ರಿತರು, ಗೋ ಸಂರಕ್ಷಣೆ, ಪಶ್ಚಿಮ ಬಂಗಾಳ, ಕೇರಳ ಮತ್ತು ಕಾಶ್ಮೀರದಲ್ಲಿನ ಪರಿಸ್ಥಿತಿ ಕುರಿತು ಭಾಗವತ್ ಸಭೆಯಲ್ಲಿ ಪಾಲ್ಗೊಂಡಿದ್ದ ಸೇವಾ ನಿರತ ಹಾಗೂ ನಿವೃತ್ತಿ ಹೊಂದಿರುವ ಐಎಎಸ್, ಐಪಿಎಸ್, ಐಆರ್ಎಸ್ ಅಧಿಕಾರಿಗಳು ಹಾಗೂ ಕಾರ್ಪೊರೇಟ್ ವಲಯದ ಪ್ರಮುಖರೊಂದಿಗೆ ಸಂವಾದ ನಡೆಸಿದರು.