ಕೇವಲ ಅನುಮಾನದ ಆಧಾರದಲ್ಲಿ ಆರೋಪಿಗಳನ್ನು ಅಪರಾಧಿಗಳು ಎಂದು ಘೋಷಿಸಲು ಸಾಧ್ಯವಿಲ್ಲ.ಆರುಷಿ ಪೋಷಕರ ವಿರುದ್ಧ ಸಾಕಷ್ಟು ಸಾಕ್ಷ್ಯಾಧಾರಗಳು ಇಲ್ಲ ಮತ್ತು ಲಭ್ಯವಿರುವ ಸಾಂದರ್ಭಿಕ ಸಾಕ್ಷ್ಯಗಳು ಆರೋಪವನ್ನು ಸಾಬೀತು ಮಾಡುವಲ್ಲಿ ವಿಫಲವಾಗಿವೆ ಎಂದು ಹೇಳಿರುವ ನ್ಯಾಯ ಪೀಠದ ಆದೇಶವನ್ನು ಕಬೀರ್ ಬೇಡಿ ಪ್ರಶಂಸಿದ್ದಾರೆ.