ನೋಟಿಸ್ ಜಾರಿಗೊಳಿಸಿದ ಬೆನ್ನಲ್ಲೇ, ಟಿಟಿಡಿ 243 ಕ್ಷೌರಿಕರನ್ನು ವಜಾಗೊಳಿಸಿದೆ. ಟಿಟಿಡಿ ಆದೇಶವನ್ನು ಪ್ರಶ್ನಿಸಿ ಕ್ಷೌರಿಕರು ಪ್ರತಿಭಟನೆ ನಡೆಸುತ್ತಿದ್ದು, ಈ ಕ್ರಮದಿಂದಾಗಿ ತಮ್ಮ ಜೀವನ ನಿರ್ವಹಣೆ ಕಷ್ಟವಾಗಲಿದೆ, ಆದ್ದರಿಂದ ಮಾನವೀಯತೆ ದೃಷ್ಟಿಯಿಂದ ಆದೇಶವನ್ನು ವಾಪಸ್ ಪಡೆಯಬೇಕೆಂದು ಪ್ರತಿಭಟನಾ ನಿರತರು ಒತ್ತಾಯಿಸಿದ್ದಾರೆ.