ಇಂದು ಗೋರ್ಖಪುರ್ ಗೇಲ್ ಗ್ಯಾಸ್ ಟರ್ಮಿನಲ್ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶವನ್ನು ಒಂದು ಬಲಿಷ್ಠ ರಾಜ್ಯವನ್ನಾಗಿ ಮಾಡಬೇಕು. ಹೀಗಾಗಿ ರಾಜ್ಯದಲ್ಲಿ ಕಳೆದ 15ರಿಂದ 20 ವರ್ಷಗಳಿಂದ ನಡೆಯುತ್ತಿರುವ ಜಾತಿ ಮತ್ತು ಓಲೈಕೆ ರಾಜಕಾರಣ ಅಂತ್ಯಗೊಳಿಸಬೇಕಾಗಿದೆ ಎಂದಿದ್ದಾರೆ.