ರಾಷ್ಟ್ರಪತಿ ಭವನ, ಕುತುಬ್ ಮಿನಾರ್, ಕೆಂಪುಕೋಟೆ ಎಲ್ಲಾ ಕಟ್ಟಡಗಳೂ ಗುಲಾಮಗಿರಿಯ ಪ್ರತೀಕವಾಗಿದೆ. ಇವುಗಳನ್ನು ದೇಶದ್ರೋಹಿಗಳು ನಿರ್ಮಿಸಿದ್ದಾರೆ ಎನ್ನುತ್ತಿರುವ ಆರ್'ಎಸ್ಎಸ್, ಕೇವಲ ತಾಜ್ ಮಹಲ್ ಮಾತ್ರವಲ್ಲದೆ, ದೇಶದ್ರೋಹಿಗಳಿಂದ ನಿರ್ಮಿತವಾಗಿರುವ ಎಲ್ಲಾ ಪಾರಂಪರಿಕ ಕಟ್ಟಡಗಳನ್ನು ಧ್ವಂಸಗೊಳಿಸಲಿ ಎಂದು ಸವಾರು ಹಾಗಿದ್ದಾರೆ.