ರವೀಂದ್ರ ಗೋಸಾಯ್
ದೇಶ
ಲೂಧಿಯಾನ: ಆರ್ ಎಸ್ ಎಸ್ ಮುಖಂದ ರವೀಂದ್ರ ಗೋಸಾಯ್ ಹತ್ಯೆ
ಇತ್ತೀಚೆಗೆ ದೇಶದಲ್ಲಿ ನಡೆಯುತ್ತಿರುವ ಆರ್ ಎಸ್ ಎಸ್ ಕಾರ್ಯಕರ್ತರ ಹತ್ಯೆಗಳಿಗೆ ಇದೀಗ ಇನ್ನೊಂದು ಸೇರ್ಪಡೆಯಾಗಿದೆ.ಪಂಜಾಬಿನ ಲೂಧಿಯಾನದಲ್ಲಿ ..........
ಲೂಧಿಯಾನಾ: ಇತ್ತೀಚೆಗೆ ದೇಶದಲ್ಲಿ ನಡೆಯುತ್ತಿರುವ ಆರ್ ಎಸ್ ಎಸ್ ಕಾರ್ಯಕರ್ತರ ಹತ್ಯೆಗಳಿಗೆ ಇದೀಗ ಇನ್ನೊಂದು ಸೇರ್ಪಡೆಯಾಗಿದೆ.ಪಂಜಾಬಿನ ಲೂಧಿಯಾನದಲ್ಲಿ ಆರ್ ಎಸ್ ಎಸ್ ಮುಖಂಡ ರವೀಂದ್ರ ಗೋಸಾಯ್ ಅವರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.
ಇಂದು ಬೆಳಗ್ಗೆ 7.20ಕ್ಕೆ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿ ರವೀಂದ್ರ ರನ್ನು ಕೊಲೆ ಮಾಡಿದ್ದಾರೆ. ಗುಂಡೇಟು ತಿಂದ ರವೀಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರ ಆಗಮಿಸಿ ಪರಿಶೀಲನೆ ನಡೆಸಿ ತನಿಖೆ ಪ್ರಾರಂಭಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ