ಲೂಧಿಯಾನ: ಆರ್ ಎಸ್ ಎಸ್ ಮುಖಂದ ರವೀಂದ್ರ ಗೋಸಾಯ್ ಹತ್ಯೆ

ಇತ್ತೀಚೆಗೆ ದೇಶದಲ್ಲಿ ನಡೆಯುತ್ತಿರುವ ಆರ್ ಎಸ್ ಎಸ್ ಕಾರ್ಯಕರ್ತರ ಹತ್ಯೆಗಳಿಗೆ ಇದೀಗ ಇನ್ನೊಂದು ಸೇರ್ಪಡೆಯಾಗಿದೆ.ಪಂಜಾಬಿನ ಲೂಧಿಯಾನದಲ್ಲಿ ..........
ರವೀಂದ್ರ ಗೋಸಾಯ್
ರವೀಂದ್ರ ಗೋಸಾಯ್
ಲೂಧಿಯಾನಾ: ಇತ್ತೀಚೆಗೆ ದೇಶದಲ್ಲಿ ನಡೆಯುತ್ತಿರುವ ಆರ್ ಎಸ್ ಎಸ್ ಕಾರ್ಯಕರ್ತರ ಹತ್ಯೆಗಳಿಗೆ ಇದೀಗ ಇನ್ನೊಂದು ಸೇರ್ಪಡೆಯಾಗಿದೆ.ಪಂಜಾಬಿನ ಲೂಧಿಯಾನದಲ್ಲಿ ಆರ್ ಎಸ್ ಎಸ್ ಮುಖಂಡ ರವೀಂದ್ರ ಗೋಸಾಯ್ ಅವರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.
ಇಂದು ಬೆಳಗ್ಗೆ  7.20ಕ್ಕೆ  ಬೈಕ್​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿ ರವೀಂದ್ರ ರನ್ನು ಕೊಲೆ ಮಾಡಿದ್ದಾರೆ. ಗುಂಡೇಟು ತಿಂದ ರವೀಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ  ಪೊಲೀಸರ ಆಗಮಿಸಿ ಪರಿಶೀಲನೆ ನಡೆಸಿ ತನಿಖೆ ಪ್ರಾರಂಭಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com