ಗುರುವಾರ ಬೆಳಗ್ಗೆ ಪಂಜಾಬ್ ನ ಲುಧಿಯಾನದಲ್ಲಿ ಆರ್ಎಸ್ಎಸ್ ಕವಾಯತನ್ನು ಮುಗಿಸಿ ಮನೆಗೆ ಮರಳುತ್ತಿದ್ದ ಗೋಸೇನ್ ರನ್ನು ಇಲ್ಲಿನ ಮೋಟರ್ ಬೈಕಿನಲ್ಲಿ ಬಂದ ಇಬ್ಬರು ತರುಣರು ಗುಂಡಿಕ್ಕಿ ಕೊಂದು ಹಾಕಿದ್ದರು. ಗೋಸೇನೆ ಹತ್ಯೆ ವ್ಯಾಪಕ ಸುದ್ದಿಯಾಗುತ್ತಿದ್ದಂತೆಯೇ ಎಚ್ಚೆತ್ತ ಪಂಜಾಬ್ ಸರ್ಕಾರ ಇದೀಗ ಪ್ರಕರಣದ ಎನ್ ಐಎ ತನಿಖೆಗೆ ಆದೇಶಿಸಿದೆ.