ಇಂದು ಬೆಳಗ್ಗಯಷ್ಟೇ ಈ ವರ್ಷಾಂತ್ಯಕ್ಕೆ ನಡೆಯುವ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಕಾಂಗ್ರೆಸ್ ನೊಂದಿಗೆ ಕೈಜೋಡಿಸುವಂತೆ ಪಟೇಲ್ ಸಮುದಾಯದ ಮೀಸಲಾತಿ ಹೋರಾಟಗಾರ ಹಾರ್ದಿಕ್ ಪಟೇಲ್, ಥಾಕೂರ್ ಸಮುದಾಯ ಅಲ್ಪೇಶ್ ಥಾಕೂರ್ ಹಾಗೂ ದಲಿತ ನಾಯಕ ಜಿಗ್ನೇಶ್ ಮೆವಾನಿ ಅವರಿಗೆ ಸೋಲಂಕಿ ಅವರು ಆಹ್ವಾನ ನೀಡಿದ್ದರು.