ಎಎನ್ಐ ಮಾಹಿತಿಯ ಪ್ರಕಾರ ಗುನ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ನೀಚ ಕೃತ್ಯ ಎಸಗಿದ ವ್ಯಕ್ತಿಯನ್ನು ಬಿಜೆಪಿಯ ವಿಭಾಗೀಯ ಅಧ್ಯಕ್ಷ ಪ್ರದೀಪ್ ಭಟ್ ಎಂದು ಗುರುತಿಸಲಾಗಿದೆ. ಮಹಿಳೆ ದಾಖಲಿಸಿರುವ ದೂರಿನ ಪ್ರಕಾರ, ಬಹಿರ್ದೆಸೆಗೆ ಹೋಗಿದ್ದಾಗ ತನ್ನ ಫೋಟೋ ತೆಗೆದಿದ್ದ ಪ್ರದೀಪ್ ಭಟ್ ಆಕೆಗೆ ಕಿರುಕುಳ ನೀಡುತ್ತಿದ್ದ ಎಂದು ತಿಳಿದುಬಂದಿದೆ.