ಕೇಂದ್ರ ಸರ್ಕಾರ ದಿನೇಶ್ವರ್ ಶರ್ಮಾ ಅವರನ್ನು ಕಾಶ್ಮೀರದ ಪ್ರತ್ಯೇಕತಾವಾದಿಗಳೊಂದಿಗೆ ಹಾಗೂ ರಾಜಕಾರಣಿಗಳೊಂದಿಗೆ ಮಾತನಾಡಲು ತನ್ನ ವಿಶೇಶ ಪ್ರತಿನಿಧಿಯನ್ನಾಗಿ ನೇಮಕ ಮಾಡಿದೆ. ಈ ಬಗ್ಗೆ ಸೇನಾ ಮುಖ್ಯಸ್ಥ ರಾವತ್ ಪ್ರತಿಕ್ರಿಯೆ ನೀಡಿದ್ದು, ಕೇಂದ್ರ ಸರ್ಕಾರ ತನ್ನ ಪ್ರತಿನಿಧಿಯನ್ನು ನೇಮಕ ಮಾಡಿದೆ. ಅವರಿಗೆ ಕೆಲಸ ಮಾಡಲು ಒಂದಷ್ಟು ಸಮಯ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.