ರಾಯ್ ಪುರ: ರಾಜ್ಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಭೂಪೇಶ್ ಬಾಗೇಲ್ ಮತ್ತು ಪತ್ರಕರ್ತ ವಿನೋದ್ ವರ್ಮಾ ವಿರುದ್ಧ ಛತ್ತೀಸ್ ಘಡ ಪೊಲೀಸರು ಇಂದು ಎಫ್ಐಆರ್ ದಾಖಲಿಸಿದ್ದಾರೆ. ರಾಜ್ಯ ಮಂತ್ರಿ ಒಬ್ಬರ ಲೈಂಗಿಕ ಹಗರಣದ ಸಿಡಿ ಪ್ರಕರಣದಡಿಯಲ್ಲಿ ಈ ಎಫ್ಐಆರ್ ದಾಖಲಾಗಿದೆ. ಐಐಟಿ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.