ಇದಕ್ಕೆ ಸಂಬಂಧಪಟ್ಟ ಇಲಾಖೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಎಲ್ಲಾ ರೀತಿಯಲ್ಲಿ ತನಿಖೆ ನಡೆಸಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ. ಮಾಧ್ಯಮಗಳ ವರದಿಯಿಂದ ಈ ವಿಷಯ ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ತನಿಖೆ ನಡೆಸಿ ತಪ್ಪು ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹರಿದ್ವಾರದ ಉಪ ವಿಭಾಗ ಮ್ಯಾಜಿಸ್ಟ್ರೇಟ್ ಮನೀಶ್ ಕುಮಾರ್ ಹೇಳಿದ್ದಾರೆ.