ಹಿಂದೂ ಸಂಘರ್ಷ ಸೇನೆಯ ಜಿಲ್ಲಾ ಅಧ್ಯಕ್ಷರಾಗಿದ್ದ ವಿಪಿನ್ ಶರ್ಮಾ ಹತ್ಯೆಯಾಗಿರುವವರಾಗಿದ್ದು, ಭರತ್ ನಗರ್ ಪ್ರದೇಶದಲ್ಲಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕನಿಷ್ಟ 4 ಜನರು ಈ ಕೃತ್ಯದ ಹಿಂದಿದ್ದಾರೆ ಎಂದು ಶಂಕಿಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿಇದೆ.