ಇದಕ್ಕೆ ಪ್ರತ್ಯುತ್ತರವಾಗಿ ಭಯೋತ್ಪಾದನೆಗೆ ಪಾಕಿಸ್ತಾನ ಸರ್ಕಾರ ಬೆಂಬಲ ನೀಡುತ್ತಿರುವುದು ಸ್ವೀಕಾರಾರ್ಹವಲ್ಲ. ದೇಶದ ಭದ್ರತೆ ದೃಷ್ಟಿಯಿಂದ ಅಂತಹ ಕೃತ್ಯಗಳಿಗೆ ಪ್ರತಿಕ್ರಿಯಿಸಲು ಭಾರತವು ಪ್ರತೀಕಾರ ಕ್ರಮಗಳನ್ನು ತೆಗೆದುಕೊಳ್ಳದೇ ಬಿಡುವುದಿಲ್ಲ ಎಂದು ಎಕೆ ಭಟ್ ಅವರು ಪಾಕಿಸ್ತಾನಕ್ಕೆ ಖಡಕ್ ಸಂದೇಶ ನೀಡಿದ್ದಾರೆ.