ಪ್ರಕರಣಕ್ಕೆ ಸಂಬಂಧಿಸಿ ವರದಿ ಸಲ್ಲಿಸಲು ಶರಣ್ ನಾಲ್ಕು ವಾರಗಳ ಕಾಲ ಕೇಳಿದ್ದಾರೆ, ರಾಷ್ಟ್ರೀಯ ಆರ್ಚಿವ್ಸ್ ನಿಂದ ಸೂಕ್ತ ದಾಖಲೆಗಳನ್ನು ಅವರು ಇನ್ನೂ ಪಡೆಯಲಿಲ್ಲ ಎಂದು ತಿಳಿಸಿದರು. 70 ವರ್ಷ ಹಿಂದಿನ ಮಹಾತ್ಮರ ಹತ್ಯೆಯ ಪ್ರಕರಣವನ್ನು ಮರುಪರಿಶೀಲಿಸುವುದನ್ನು ತಾನು ವಿರೋಧಿಯಾಗಿದ್ದೇವೆ ಎಂದು ಜೈಸಿಂಗ್ ಹೇಳಿದ್ದಾರೆ