ಜಿಎಸ್ ಟಿ ಮತ್ತು ನೋಟು ನಿಷೇಧದ ಕಾರಣ ಭಾರತದಲ್ಲಿ ಉದ್ಯಮ ನಡೆಸುವುದು ಕಠಿಣವಾಗುತ್ತಿದೆ ಎಂಬ ರಾಹುಲ್ ಟ್ವೀಟ್ ಗೆ ಪ್ರತಿಕ್ರಯಿಸಿದ ಜೇಟ್ಲಿ "ಯುಪಿಎ ಮತ್ತು ಎನ್ಡಿ ಎ ನಡುವಿನ ವ್ಯತ್ಯಾಸ ಗಮನಿಸಿ- ಭ್ರಷ್ಟಾಚಾರ ನಡೆಸುವುದು ಸುಲಭ ವಾಗಿದ್ದ ಪರಿಸ್ಥಿತಿ ಬದಲಾಗಿ ಉದ್ಯಮ ನಡೆಸುವುದು ಸುಲಭ ಎನ್ನುವ ಪರಿಸ್ಥಿತಿ ಬಂದಿದೆ" ಎಂದು ಟ್ವೀಟ್ ಮಾಡಿದ್ದಾರೆ.