ಶ್ರೀನಗರ: ಶ್ರೀನಗರದ ಜೆಹಾಂಗೀರ್ ಚೌಕ್ ಬಳಿ ನಡೆದ ಗ್ರೈನೇಡ್ ದಾಳಿಯಲ್ಲಿ ಓರ್ವ ಮೃತಪಟ್ಟಿದ್ದು 14 ಮಂದಿ ಗಾಯಗೊಂಡಿದ್ದಾರೆ. .ಭಯೋತ್ಪಾದಕ ಸಂಘಟನೆ ಈ ದಾಳಿ ನಡೆಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇನ್ನು ದಾಳಿಯಲ್ಲಿ ಗಾಯಕೊಂಡಿರುವವರನ್ನು ಶ್ರೀ ಮಹಾರಾಜ್ ಹರಿ ಸಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. .KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ಶ್ರೀನಗರ: ಶ್ರೀನಗರದ ಜೆಹಾಂಗೀರ್ ಚೌಕ್ ಬಳಿ ನಡೆದ ಗ್ರೈನೇಡ್ ದಾಳಿಯಲ್ಲಿ ಓರ್ವ ಮೃತಪಟ್ಟಿದ್ದು 14 ಮಂದಿ ಗಾಯಗೊಂಡಿದ್ದಾರೆ. .ಭಯೋತ್ಪಾದಕ ಸಂಘಟನೆ ಈ ದಾಳಿ ನಡೆಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇನ್ನು ದಾಳಿಯಲ್ಲಿ ಗಾಯಕೊಂಡಿರುವವರನ್ನು ಶ್ರೀ ಮಹಾರಾಜ್ ಹರಿ ಸಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. .KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ