ಕೇಜ್ರಿವಾಲ್ ಮತ್ತು ಇತರ ಎಎಪಿ ಮುಖಂಡರಾದ ರಾಘವ್ ಚಧಾ, ಕುಮಾರ್ ವಿಶ್ವಾಸ್, ಅಶುತೋಷ್, ಸಂಜಯ್ ಸಿಂಗ್ ಮತ್ತು ದೀಪಕ್ ಬಾಜ್ಪಾಯಿ ಅವರುಗಳು ಅರುಣ್ ಜೇಟ್ಲಿ ಭ್ರಷ್ಠಾಚಾರದಲ್ಲಿ ಪಾಲ್ಗೊಂಡಿದ್ದಾರೆಂದು ಆರೋಪಿಸಿ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಆಕ್ಷೇಪಾರ್ಹ ಟ್ವೀಟ್ ಮಾಡುತ್ತಿದ್ದರು. 2000 ನಿಂದ 2013ರ ವರೆಗಿನ ಕಾಲಾವಧಿಯಲ್ಲಿ ಅವರು ಮಾಡಿದ್ದ ಟ್ವೀಟ್ ಗಳನ್ನು ಪರಿಗಣಿಸಿ ಅರುಣ್ ಜೇಟ್ಲಿ ಎಎಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.