ಭುವನೇಶ್ವರದಲ್ಲಿ ಇಂಡಿಯನ್ ಅಸೋಸಿಯೇಶನ್ ಆಫ್ ಟೂರ್ ಆಪರೇಟರ್ಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತದ ಕೆಲ ರಾಜ್ಯಗಳಲ್ಲಿ ಗೋಹತ್ಯೆ ಹಾಗೂ ಗೋಮಾಂಸ ಸೇವನೆಯನ್ನು ನಿಷೇಧ ಮಾಡಿರುವ ಹಿನ್ನಲೆಯಲ್ಲಿ ಭಾರತಕ್ಕೆ ಬರುವ ವಿದೇಶಿಗರಿಗೆ ನೀಡುವ ಆತಿಥ್ಯದ ಮೇಲೆ ಪರಿಣಾಮ ಬೀರುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು, ಭಾರತಕ್ಕೆ ಬರುವ ವಿದೇಶಿಯರು ಭಾರತಕ್ಕೆ ಬರುವುದಕ್ಕೂ ಮುನ್ನ ಅವರ ದೇಶದಲ್ಲಿಯೇ ಗೋಮಾಂಸ ತಿಂದು ನಂತರ ಭಾರತಕ್ಕೆ ಬರಲಿ ಎಂದು ಹೇಳಿದ್ದಾರೆ.