ಪಂಡಿತ್ ದೀನ ದಯಾಳ ಉಪಾಧ್ಯಾಯರ 125 ನೇ ಜನ್ಮ ದಿನಾಚರಣೆ ಹಾಗೂ ಸ್ವಾಮಿ ವಿವೇಕಾನಂದರು ವಿಶ್ವಧರ್ಮ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ್ದರ ನೆನಪಿನ ಅಂಗವಾಗಿ ಸೆ.11 ರಂದು ಪ್ರಧಾನಿ ನರೇಂದ್ರ ಮೋದಿ ಯಂಗ್ ಇಂಡಿಯಾ, ನ್ಯೂ ಇಂಡಿಯಾ ಎಂಬ ಥೀಮ್ ನ ಅಡಿಯಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಲಿದ್ದು, ವಿದ್ಯಾರ್ಥಿಗಳಿಗೆ 'ಸಂಕಲ್ಪ್ ಸೇ ಸಿದ್ಧಿ' ಪ್ರತಿಜ್ಞೆಯನ್ನು ಬೋಧಿಸಲಿದ್ದಾರೆ.