ಶಾಲಾ ಅಡಳಿತ ಮಂಡಳಿಯ ನಿರ್ಲಕ್ಷ್ಯದಿಂದಾಗಿ ಘಟನೆ ನಡೆದಿದ್ದೆಯೋ, ಭದ್ರತೆ ಕುರಿತಂತೆ ಸಿಬಿಎಸ್ಸಿ ನೀಡಿದ್ದ ಕಾನೂನುಗಳನ್ನು ಶಾಲೆ ಪಾಲಿಸುತ್ತಿದೆಯೇ, ಘಟನೆ ಬಳಿಕ ಪೊಲೀಸರಿಗೆ, ಜಿಲ್ಲಾ ಶಿಕ್ಷಣ ಅಧಿಕಾರಿಗಳಿಗೆ ಶಾಲೆ ಮಾಹಿತಿ ನೀಡಿತ್ತೇ ಎಂಬೆಲ್ಲಾ ಆಯಾಮಗಳಲ್ಲೂ ಅಧಿಕಾರಿಗಳು ತನಿಖೆ ನಡೆಸಲಿದ್ದು, ತನಿಖೆ ಬಳಿಕ ವರದಿ ಸಲ್ಲಿಕೆ ಮಾಡಲಿದೆ.