“ಗುತ್ತಿಗೆದಾರರು ಹಣ ಮಾಡಬಾರದು ಎಂದು ಯಾರೊಬ್ಬರು ಈಗ ಹೇಳಲಾರರು. ನಾವು ಭ್ರಷ್ಟಾಚಾರ ಮುಕ್ತ ವ್ಯವಸ್ಥೆ ಬಯಸುತ್ತಿದ್ದೇವೆ. ರಸ್ತೆ ನಿರ್ಮಾಣದಲ್ಲಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಹಣ ಲೂಟಿ ಮಾಡಬಾರದು. ಹಣ ಮಾಡಿ.. ಆದರೆ, ಅದು ಹೇಗಿರಬೇಕೆಂದರೆ, ದಾಲ್ ಸಾಂಬಾರ್ನಲ್ಲಿರುವ ಉಪ್ಪಿನಂತಿರಬೇಕು. ಆದರೆ, ನೀವು ಸಾರ್ವಜನಿಕ ಹಣ ಲೂಟಿ ಮಾಡಬಹುದು ಎಂದು ಬಯಸಿದರೆ, ಬಿಜೆಪಿ ಸರ್ಕಾರ ಅಂತಹವರನ್ನು ಸುಮ್ಮನೆ ಬಿಡಲಾರದು” ಎಂದು ಮೌರ್ಯ ಎಚ್ಚರಿಕೆ ನೀಡಿದ್ದಾರೆ.