ಹಿಂದುತ್ವ ಒಬ್ಬರ ಆಹಾರ ಪದ್ಧತಿ, ಉಡುಗೆಗೆ ಸಂಬಂಧಿಸಿದ್ದಲ್ಲ: ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್

ಹಿಂದುತ್ವವೆಂಬುದು ಒಬ್ಬರ ಆಹಾರ ಪದ್ಧತಿ, ಉಡುಗೆಗೆ ಸಂಬಂಧಪಟ್ಟಿದ್ದಲ್ಲ, ಮತ್ತೊಬ್ಬರನ್ನು ಇರುವಂತೆಯೇ ಒಪ್ಪಿಕೊಳ್ಳುವುದು ಎಂದು ಆರ್ ಎಸ್ಎಸ್ ಮುಖಂಡ ಮೋಹನ್ ಭಾಗ್ವತ್ ಹೇಳಿದ್ದಾರೆ.
ಮೋಹನ್ ಭಾಗ್ವತ್
ಮೋಹನ್ ಭಾಗ್ವತ್
Updated on
ನವದೆಹಲಿ: ಹಿಂದುತ್ವವೆಂಬುದು ಒಬ್ಬರ ಆಹಾರ ಪದ್ಧತಿ, ಉಡುಗೆಗೆ ಸಂಬಂಧಪಟ್ಟಿದ್ದಲ್ಲ, ಮತ್ತೊಬ್ಬರನ್ನು ಇರುವಂತೆಯೇ ಒಪ್ಪಿಕೊಳ್ಳುವುದು ಎಂದು ಆರ್ ಎಸ್ಎಸ್ ಮುಖಂಡ ಮೋಹನ್ ಭಾಗ್ವತ್ ಹೇಳಿದ್ದಾರೆ.
ದೇಶದಲ್ಲಿ ಅಸಹಿಷ್ಣುತೆ ಹಾಗೂ ನೈತಿಕ ಪೊಲೀಸ್ ಗಿರಿ ನಡೆಯುತ್ತಿರುವ ಬಗ್ಗೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಮೋಹನ್ ಭಾಗ್ವತ್ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಹಿಂದುತ್ವ ಎಂದರೆ ಇತರರನ್ನು ಇರುವಂತೆಯೇ ಒಪ್ಪಿಕೊಳ್ಳುವುದು ಎಂದು ಮೋಹನ್ ಭಾಗ್ವತ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com