ಸಿಬಿಐ ಕೋರ್ಟ್ ನ ವಿಶೇಷ ನ್ಯಾಯಾಧೀಶರಾದ ವೀರೇಂದ್ರ ಕುಮಾರ್ ಗೋಯಲ್ ಅವರು ಮಾಧವನ್ ನಾಯರ್, ಎ ಭಾಸ್ಕರ್ ನಾರಾಯಣ್ ರಾವ್ ಮತ್ತು ಆಂಟ್ರಿಕ್ಸ್ ನ ಕಾರ್ಯನಿರ್ವಾಹಕ ನಿರ್ದೇಶಕ ಕೆಆರ್ ಶ್ರೀಧರ್ ಮೂರ್ತಿ, ಬಾಹ್ಯಾಕಾಶ ಇಲಾಖೆಯ ಮಾಜಿ ಹೆಚ್ಚುವರಿ ಕಾರ್ಯದರ್ಶಿ ವೀಣಾ ಎಸ್ ರಾವ್ ಮತ್ತು ಇತರರಿಗೆ ಡಿಸೆಂಬರ್ 23ರೊಳಗಾಗಿ ಕೋರ್ಟ್ ಮುಂದೆ ಹಾಜರಾಗುವಂತೆ ಸಮನ್ಸ್ ನೀಡಿದೆ.