ದೇಗುಲದಿಂದ ವಜ್ರಗಳು ಕಾಣೆಯಾಗಿದ್ದ ಬಗ್ಗೆ ಕಳೆದ ಜುಲೈಯಲ್ಲಿ ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಲಾಗಿತ್ತು. ಪೊಲೀಸರ ಪರ ವಾದ ನಡೆಸುತ್ತಿರುವ ಹಿರಿಯ ವಕೀಲ ಗೋಪಾಲ್ ಸುಬ್ರಹ್ಮಣ್ಯಂ ಅವರು, ವಜ್ರಗಳು ಕಾಣೆಯಾದ ಬಗ್ಗೆ ಮಾಹಿತಿ ನೀಡಿದ್ದಲ್ಲದೆ, ಇದಕ್ಕೆ ದೇಗುಲದ ನಿರ್ಲಕ್ಷ್ಯ ದ ನಿರ್ವಹಣೆಯೇ ಕಾರಣ ಎಂದು ಹೇಳಿದ್ದರು.