ಈ ಬಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಹರಿಯಾಣ ಮೂಲದ ಪತ್ರಕರ್ತ ರಾಮಾನಂದ್ ಟಾಟಿಯಾ ಅವರು, ಡೇರಾ ಆಶ್ರಮದ ಮುಖ್ಯ ಕಚೇರಿಯೊಳಗೆ ಬೃಹತ್ ಮಟ್ಟದಲ್ಲಿ ಮಾನವ ಅಸ್ಥಿಪಂಜರಗಳು ಪತ್ತೆಯಾಗಿವೆ. ಗುರ್ಮಿತ್ ಆದೇಶಕ್ಕೆ ವಿರುದ್ಧವಾಗಿ ಅಥವಾ ಆತನನ್ನು ವಿರೋಧಿಸುವವರನ್ನು ಕ್ರೂರವಾಗಿ ಹತ್ಯೆ ಮಾಡಲಾಗುತ್ತಿತ್ತು. ಬಳಿಕ ಆಶ್ರಮದೊಳಗೆ ಮೃತದೇಹವನ್ನು ತಂದು ಸಮಾಧಿ ಮಾಡಲಾಗುತ್ತಿದ್ದು ಎಂದು ಹೇಳಿಕೊಂಡಿದ್ದಾರೆ.