ನವದೆಹಲಿ: ದೇಶದಿಂದ ಸೊಳ್ಳೆಗಳನ್ನು ಓಡಿಸಿ ಎಂದು ವ್ಯಕ್ತಿಯೊಬ್ಬರು ಅರ್ಜಿ ಹಾಕಿದ್ದಕ್ಕೆ, ನೀವೇನು ನಮ್ಮಲ್ಲಿ ಕೇಳುತ್ತಿದ್ದೀರಿ, ಅದನ್ನು ದೇವರು ಮಾತ್ರ ಮಾಡಲು ಸಾಧ್ಯ. ದೇವರು ಮಾಡುವ ಕೆಲಸವನ್ನು ನಮ್ಮಲ್ಲಿ ಮಾಡಿಕೊಡಿ ಎಂದು ಕೇಳಬೇಡಿ, ನಾವು ದೇವರಲ್ಲ ಎಂದು ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರುಗಳು ಹೇಳಿದ ಪ್ರಸಂಗ ನಡೆದಿದೆ.