ಪ್ರಕೃತಿ ಹಾಗೂ ಪರಿಸರಕ್ಕೆ ಎಷ್ಟು ಪ್ರಾಮುಖ್ಯತೆ ನೀಡುತ್ತೇವೆ, ಭಾರತ ಕೇವಲ ಮಾನವರಿಗಷ್ಟೇ ಅಷ್ಟೇ ಅಲ್ಲ, ಮರ-ಗಿಡ ಹಾಗೂ ಪ್ರಾಣಿಗಳಿಗೂ ಗೌರವ ನೀಡುತ್ತದೆ ಎಂಬುದು ಸುಷ್ಮಾ ಸ್ವರಾಜ್ ಅವರ ಭಾಷಣದಿಂದ ತಿಳಿಯುತ್ತದೆ. ಇದಲ್ಲದೆ, ಸುಷ್ಮಾ ಅವರ ಭಾಷಣ ಪ್ಯಾರಿಸ್ ಹವಾಮಾನ ಒಪ್ಪಂದ ತೊರೆದಿದ್ದ ಅಮೆರಿಕಾ ರಾಷ್ಟ್ರಕ್ಕೂ ಪರೋಕ್ಷವಾಗಿ ತಿರುಗೇಟು ನೀಡಿದಂತಾಗಿದೆ ಎಂದಿದ್ದಾರೆ.