ಕಾಂಗೋ ಗಣರಾಜ್ಯದಲ್ಲಿ ಶಾಂತಿ ಪಾಲನೆಗಾಗಿ ನಿಯೋಜನೆಗೊಂಡಿರುವ ಭಾರತೀಯ ಸೇನೆಯೂ ಆಂತರಿಕ ಗಲಭೆ ಪೀಡಿತ ನ್ಯಾಬಿವೊಂಡೋ ಪ್ರಾಂತ್ಯದಲ್ಲಿ ಬಂಡುಕೋರರ ಶಿಬಿರಗಳ ಮೇಲೆ ಸರ್ಜಿಕಲ್ ದಾಳಿ ನಡೆಸಿದ ಯೋಧರು ಬಂಡುಕೋರರಿಂದ ಶಸ್ತ್ರಾಸ್ತ್ರ ತರಬೇತಿ ಪಡೆಯುತ್ತಿದ್ದ 22 ಮಕ್ಕಳನ್ನು ರಕ್ಷಿಸಿ ಕರೆತಂದಿದ್ದು ಭಾರತೀಯ ಯೋಧರ ಸಾಹಸವನ್ನು ಇಡೀ ಜಗತ್ತೇ ನಿಬ್ಬೆರಗಾಗಿ ನೋಡುತ್ತಿದೆ.