ದುರ್ಘಟನೆ ಮಾನವ ನಿರ್ಮಿತ ದುರಂತವಾಗಿದೆ. ಸ್ಥಳದಲ್ಲಿ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದೇ ಆಗಿದ್ದರೆ, ದುರ್ಘಟನೆ ಸಂಭವಿಸುತ್ತಿರಲಿಲ್ಲ. ರೈಲ್ವೇ ಅಧಿಕಾರಿಗಳು ಹಾಗೂ ಸ್ಥಳೀಯ ಆಡಳಿತ ಮಂಡಳಿಗಳು ಸೂಕ್ತ ಪರಿಹಾರ ಕಾರ್ಯಗಳನ್ನು ಕೈಗೊಂಡು, ಗಾಯಾಳುಗಳಗೆ ವೈದ್ಯಕೀಯ ನೆರವು ಒದಗಿಸುತ್ತಾರೆಂಬು ನಂಬಿದ್ದೇನೆಂದು ತಿಳಿಸಿದ್ದಾರೆ.