ಸಾಮಾಜಿಕ ಮಾಧ್ಯಮಗಳಲ್ಲಿ ಇಂಥಹ ಭಾಷೆ ಬಳಸಿರುವುದಕ್ಕೆ ನನಗೆ ತುಂಬಾ ನೋವಾಗಿದೆ ಅದಕ್ಕಾಗಿ ಕ್ಷಮೆ ಇರಲಿ, ನಾನು ವಾಟ್ಸಾಪ್ ಗ್ರೂಪ್ ನಿಂದ ಹೊರ ಬಂದರೂ ಕೆಲವರು ಮತ್ತೆ ನನ್ನನ್ನು ಅದಕ್ಕೆ ಸೇರಿಸುತ್ತಿದ್ದಾರೆ, ಅವರು ಬಳಸಿರುವ ಭಾಷೆಗಳನ್ನು ನಾನು ಹಂಚಿಕೊಳ್ಳಲು ಬಯಸುವುದಿಲ್ಲ, ಏಕೆಂದರೆ ನಾನು ಪ್ರದಾನ ಮಂತ್ರಿಯವರಿಗೆ ಪತ್ರ ಬರೆಯುತ್ತಿದ್ದೇನೆ, ಇದನ್ನು ನಿಮ್ಮ ಗಮನಕ್ಕೆ ತರುವುದು ನನ್ನ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.