ಹಿಂದೂಗಳ ನರಮೇಧ ಕುರಿತಂತ ನಿನ್ನೆಯಷ್ಟೇ ಹೇಳಿಕೆ ನೀಡಿರುವ ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಅವರು, ಹಿಂಸಾಚಾರ ಪೀಡಿದ ರಖೀನೆ ರಾಜ್ಯದಲ್ಲಿ ಹಿಂದೂಗಳ ಸಾಮೂಹಿಕ ಸಮಾಧಿ ಪತ್ತೆಯಾಗಿದೆ. ಸಮಾಧಿಗಳು ಹಿಂದೂಗಳದ್ದೇ ಎಂಬುದನ್ನು ಅಲ್ಲಿನ ಸರ್ಕಾರವೇ ಸ್ಪಷ್ಟನೆ ನೀಡಿದೆ ಎಂಬ ವರದಿಗಳನ್ನು ನೋಡಿದ್ದೇವೆ. ಭಯೋತ್ಪಾದನೆ ಯಾವುದೇ ರೀತಿಯಲ್ಲಿದ್ದರೂ ಭಾರತ ಅದನ್ನು ಖಂಡಿಸುತ್ತದೆ ಎಂದು ಹೇಳಿದ್ದಾರೆ.