ದೇಶದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿರುವುದು ಸತ್ಯ. ಕೋಮು ದೃವೀಕರಣದ ಪ್ರಯತ್ನ ನಡೆಯುವವರೆಗೂ ಈ ಅಸಹಿಷ್ಣುತೆಯನ್ನು ಕೊನೆಗಾಣಿಸಲು ಸಾಧ್ಯವಾಗುವುದಿಲ್ಲ ಎಂದು ಖುರೇಷಿ ಅಭಿಪ್ರಾಯಪಟ್ಟಿದ್ದಾರೆ. ಹೌದು, ದೇಶದಲ್ಲಿ ಅಸಹಿಷ್ಣುತೆ ಹೆಚ್ಚಾಗುತ್ತಿದೆ, ಅದೂ 5-10 ವರ್ಷಗಳಿಂದ ಹೆಚ್ಚಾಗುತ್ತಿದೆ ಓಟ್ ಬ್ಯಾಂಕ್ ರಾಜಕಾರಣದಿಂದ ಈ ರೀತಿಯಾಗುತ್ತಿದೆ ಎಂದು ಖುರೇಷಿ ಅಭಿಪ್ರಾಯಪಟ್ಟಿದ್ದಾರೆ.