ಜೇಟ್ಲಿ ನೇತೃತ್ವದ ದೆಹಲಿ ಡಿಸ್ಟ್ರಿಕ್ಟ್ ಕ್ರಿಕೆಟ್ ಅಸೋಸಿಯೇಶನ್ (ಡಿಡಿಸಿಎ) ದಲ್ಲಿ ಅಕ್ರಮ ನಡೆದಿದೆ ಎನ್ನುವ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಎಎಪಿ ಮುಖಂಡರಾದ ಸಂಜಯ್ ಸಿಂಗ್, ಅಶುತೋಷ್, ದೀಪಕ್ ಬಾಜಪೇಯಿ, ರಾಘವ್ ಚಧಾ ಅವರುಗಳು ಅರುಣ್ ಜೇಟ್ಲಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದರು.