"ಮೀಸಲಾತಿ ವಿಚಾರದಲ್ಲಿ ವ್ಯಾಪಕ ವದಂತಿಗಳು ಹಬ್ಬಿದೆ. ಇವೆಲ್ಲವೂ ಸುಳ್ಳು ಹಾಗೂ ಆಧಾರರಹಿತ. ಎಸ್ಸಿ / ಎಸ್ಟಿ ಸಮುದಾಯದ ಹಿತಾಸಕ್ತಿಯನ್ನು ರಕ್ಷಿಸಲು ಸರ್ಕಾರ ಸಂಪೂರ್ನ ಬದ್ದವಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಕುರಿತಂತೆ ಸಾರ್ವಜನಿಕರಿಗೆ ವ್ಯಾಪಕ ಆಕ್ರೋಶವಿದೆ. ಆದರೆ ನಮ್ಮ ಸರ್ಕಾರ ಈ ಸಂಬಂಧ ಯಾವ ಪಕ್ಷವನ್ನು ವಹಿಸುತ್ತಿಲ್ಲ. ಎಂದು ಸಾರ್ವಜನಿಕರಿಗೆ ತಿಳಿಸಲು ನಾನು ಬಯಸುತ್ತೇನೆ" ಅವರು ಹೇಳಿದರು.