ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಅನ್ವೇಷಣೆಗಳು ನಡೆಯುತ್ತಿರುವುದರ ಬಗ್ಗೆ ವರದಿಯನ್ನು ಪ್ರಕಟಿಸಿರುವ ವಿಶ್ವ ಬ್ಯಾಂಕ್ ನ ಭಾರತೀಯ ಮುಖ್ಯಸ್ಥ ಜುನೈದ್ ಕಮಲ್ ಅಹ್ಮದ್, ಪ್ರಪಂಚ ದಿನದಿಂದ ದಿನಕ್ಕೆ ಬದಲಾಗುತ್ತಿದ್ದು, ಮುಂದಿನ 5 ವರ್ಷಗಳಲ್ಲಿ ನಾವು ಭಾರತದಲ್ಲಿ ಮತ್ತೊಂದು ಸಿಲಿಕಾನ್ ವ್ಯಾಲಿಯನ್ನು ನೋಡಬಹುದು ಎಂದು ಹೇಳಿದ್ದಾರೆ.