ಸಿವಿಸಿ, 13 ಸಾವಿರ ಕೋಟಿ ರುಪಾಯಿಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದ ಸಿಬಿಐ ತನಿಖೆಯ ಮೇಲ್ವಿಚಾರಣೆ ನಡೆಸುತ್ತಿದ್ದು, ಬ್ಯಾಂಕಿಂಗ್ ಕ್ಷೇತ್ರವನ್ನು ನಿಯಂತ್ರಿಸುವ ಆರ್ ಬಿಐ ಆರ್ಥಿಕ ಸಂಕಷ್ಟದ ಸಮಯದಲ್ಲಿ ನಡೆಸುವ 'ಅಪಾಯ ಆಧಾರಿತ' ಆಡಿಟಿಂಗ್ ಅನ್ನು ಕೆಲಕಾಲ ಸ್ಥಗಿತಗೊಳಿಸಿತ್ತು ಎಂದು ಚೌಧರಿ ತಿಳಿಸಿದ್ದಾರೆ.