"ಸರ್ಕಾರದ ಈ ನಿಲುವನ್ನು ಣಾವು ಬಲವಾಗಿ ಖಂಡಿಸುತ್ತೇವೆ. ಇದೊಂದು ಅಘೋಷಿತ ತುರ್ತು ಸ್ಥಿತಿಯಾಗಲಿದೆ. " ತೊಗಾಡಿಯಾ ಹೇಳಿದ್ದಾರೆ. "ಅಂದು ತುರ್ತು ಸ್ಥಿತಿಯನ್ನು ವಿರೋಧಿಸಿದವರು ಐವತ್ತೆರಡು ವರ್ಷಗಳ ಬಳಿಕ ಅಧಿಕಾರಕ್ಕೆ ಬಂದಾಗ ಮತ್ತೆ ತಾವೂ ಇಂತಹಾ ಆಡಳಿತಕ್ಕೆ ಮುಂದಾಗಿರುವುದು ಅಪಾಯಕಾರಿ ಹಾಗೂ ಘೋರ ಕ್ರಮವಾಗಿದೆ" ಯಾರೊಬ್ಬರ ಹೆಸರನ್ನು ಉಲ್ಲೇಖಿಸಲ್ದೆ ತೊಗಾಡಿಯಾ ಮಾತನಾಡಿದರು.